ನನ್ನ ಕ್ಯಾಮರ ಕಣ್ಣಿಗೆ ಕಂಡಿದ್ದು ಇಷ್ಟು.... ನನ್ನ ಕಣ್ಣಿಗೆ ಕಂಡಿದ್ದು ಸಾಗರದಷ್ಟು ........9902858985
Wednesday, July 3, 2013
ಶಿಲ್ಪ ಕಲೆ
ವೀರ ಆಂಜನೇಯ ದೇವಸ್ತಾನ ನೋಡುವುದಕ್ಕೆ ಕಣ್ಣಿಗೆ ಹಬ್ಬವನ್ನು ಉಂಟುಮಾಡುತ್ತದೆ. ಹೊಸತನದಲ್ಲಿ ಪುರಾತನದ ಶಿಲ್ಪಕಲೆ ಮೂಡಿದೆ. ಈ ದೇವಸ್ತಾನ ಚಿಕ್ಕಬಳ್ಳಾಪುರ ---ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿದೆ .ಚಿಕ್ಕಬಳ್ಳಾಪುರದಿಂದ ಕೇವಲ 2 ಕಿ ಮಿ ಇದೆ . ಒಮ್ಮೆ ನೋಡಿ ಅದ್ಬುತವಾಗಿದೆ.ಹೊಸ ಚಿಗುರು ಹಳೆ ಬೇರು ನಂತಿದೆ
No comments:
Post a Comment