Saturday, November 12, 2016

ಕಲೆ






 ಮಾನವನ  ಸ್ವಾರ್ಥ ಕ್ಕೆ   ಕೆರೆ ಯಲ್ಲಿ  ಮಣ್ಣು  ಅಗೆದಾಗ ..... ಬೀಳುವ  ಗುಳಿಗಳಲಿ  ನೀರು ತುಂಬಿದಾಗ ಕಾಣುವ   ಸುಂದರವಾದ  ಚಿತ್ರ ಕಲೆ

Saturday, November 5, 2016

ಪುಸ್ತಕ ಲೋಕಕ್ಕೆ "ಚೆಲುವೆ" ಲಗ್ಗೆ

      ಗೆಳೆಯರೇ ಮತ್ತು ಪುಸ್ತಕ ಪ್ರೇಮಿಗಳೆ ನನ್ನ "ಅವಳು ಚೆಲುವೆ" ಕಥಾ ಸಂಕಲನ ಮಾರುಕಟ್ಟೆ ಯನ್ನುಪ್ರವೇಶ ಮಾಡಿದೆ . ಗೌರಿಬಿದನೂರು ನಲ್ಲಿ ಓದುವ ಮತ್ತು ಕೊಳ್ಳುವ ಆಸಕ್ತಿ ಇದ್ದವರು ನನ್ನ " ಶ್ರೀ ರಾಘವೇಂದ್ರ ಕೊಂಡಿಮೆಂಡ್ಸ್ " ಮಹಾತ್ಮಾ ಗಾಂಧಿ ಚೌಕ ದಲ್ಲಿ ಪ್ರಯತ್ನನಿಸಬಹುದು. ಮತ್ತು ನಮ್ಮ
ಸರ್ಕಾರಿ ವಾಚನಾಲಯ ದಲ್ಲಿ ಓದಬಹುದು . ಬೇರೆ ಊರಿನ ಸಾಹಿತ್ಯ ಓದುಗರು ಅಂಚೆ ಮೂಲಕ ಅಥವಾ ನೇರವಾಗಿ ಸಂಪರ್ಕಿಸಬಹುದು.
ನಿವೇದಿತಾ ಪ್ರಕಾಶನ
ಉಮೇಶ್
ನಂ. ೩೪೩೭,(೧ ನೇ ಮಹಡಿ) ೪ನೇ ಮುಖ್ಯ ರಸ್ತೆ,
೯ನೇ ಅಡ್ಡ ರಸ್ತೆ,ಶಾಸ್ತ್ರಿ ನಗರ, ಬನಶಂಕರಿ ,
೨ ನೇ ಹಂತ , ಬೆಂಗಳೂರು --೨೮ .
ಮೊಬೈಲ್ -9448733323