ಏನು ಅಂದರೆ "ಅವಳು ಚೆಲುವೆ" ಕಥಾ ಸಂಕಲನ ಕರ್ನಾಟಕ ಪುಸ್ತಕ ಗ್ರಂಥಾಲಯಕ್ಕೆ ಆಯ್ಕೆ ಆಗಿದೆ.
ಈ ಚೆಲುವೆ ಈಗ ಪ್ರಥಮ ಸುತ್ತಿನಲ್ಲಿ ಬೆಂಗಳೂರು ನಾಲ್ಕು ಜೋನ್ ಗೆ ಕಪಾಟು (ಬೀರು) ನಲ್ಲಿ ಅಲಂಕರಿಸಿ, ನಂತರ ಓದುಗರ ಆಸಕ್ತಿಗೆ ನೆರವಾಗುತ್ತಾಳೆ. ನಂತರ ಹಂತ ಹಂತವಾಗಿ ಕರ್ನಾಟಕದ ವಿವಿಧ ಜಿಲ್ಲೆಗಳ ಗ್ರಂಥಾಲಯಕ್ಕೆ ಚೆಲುವೆ ಕಥಾ ಸಂಕಲನ ಕಪಾಟು ಅಲಂಕರಿಸುತ್ತಾಳೆ . ಈ ಸಂತೋಷದ ನಿಮ್ಮಲ್ಲಿ (ನನ್ನ ಓದುಗ ಗೆಳೆಯರಲ್ಲಿ) ಹಂಚಿ ಕೊಳ್ಳಬೇಕೆನಿಸಿತು. ನಮಸ್ತೆ .
No comments:
Post a Comment