Saturday, July 22, 2017

"ಅವಳು ಚೆಲುವೆ" ಯ ಸಂತೋಷದ ಸುದ್ದಿ


ಏನು  ಅಂದರೆ "ಅವಳು ಚೆಲುವೆ" ಕಥಾ ಸಂಕಲನ  ಕರ್ನಾಟಕ ಪುಸ್ತಕ ಗ್ರಂಥಾಲಯಕ್ಕೆ  ಆಯ್ಕೆ ಆಗಿದೆ. 
ಈ  ಚೆಲುವೆ  ಈಗ  ಪ್ರಥಮ  ಸುತ್ತಿನಲ್ಲಿ  ಬೆಂಗಳೂರು  ನಾಲ್ಕು ಜೋನ್ ಗೆ ಕಪಾಟು (ಬೀರು) ನಲ್ಲಿ  ಅಲಂಕರಿಸಿ, ನಂತರ ಓದುಗರ  ಆಸಕ್ತಿಗೆ  ನೆರವಾಗುತ್ತಾಳೆ. ನಂತರ  ಹಂತ ಹಂತವಾಗಿ  ಕರ್ನಾಟಕದ  ವಿವಿಧ ಜಿಲ್ಲೆಗಳ ಗ್ರಂಥಾಲಯಕ್ಕೆ ಚೆಲುವೆ ಕಥಾ ಸಂಕಲನ  ಕಪಾಟು  ಅಲಂಕರಿಸುತ್ತಾಳೆ . ಈ ಸಂತೋಷದ  ನಿಮ್ಮಲ್ಲಿ (ನನ್ನ ಓದುಗ ಗೆಳೆಯರಲ್ಲಿ) ಹಂಚಿ ಕೊಳ್ಳಬೇಕೆನಿಸಿತು.  ನಮಸ್ತೆ .

No comments:

Post a Comment