ನಮ್ಮ ಗೌರಿಬಿದನೂರು ಊರಿಗೆ ಮಹಾಭಾರತದ ಇತಿಹಾಸ ಬಳುವಳಿ ಇದೆ . ಗೌರಿಬಿದನೂರು ಹೆಸರು ಸಾಗಿ ಬಂದ ಹಾದಿ ಈ ರೀತಿ ಇದೆ .ಮಹಾಭಾರತ
ಯುದ್ಧ ಪೂರ್ಣಗೊಂಡ ನಂತರ ... ವಿದುರ ರರು ವ್ಯಾಸರ ಆಜ್ಞೆ ಯಂತೆ ಮೋಕ್ಷ ಹೊಂದಲು
ಉತ್ತರಪಿನಾಕಿನಿ ನದಿದಡ ದಲ್ಲಿರುವ ಮ್ಯೇತ್ರಿಯಿ ಋಷಿಗಳ ಬಳಿ ಆಶ್ರಯ ಪಡೆದರು . ಅವರ
ಆದೇಶ ಮೇರೆಗೆ ನಾರಾಯಣ ಮಂತ್ರ ಪಟಿಸುತ್ತ ಅಶ್ವತ್ಥ ವೃಕ್ಷ ನೆಟ್ಟು ಪುಜಿಸಿದರು . ನಂತರ
ಅಶ್ವತ್ಥ ನಾರಾಯಣ ಸ್ವಾಮಿ ಕೃಪೆ ಇಂದ ಮೋಕ್ಷ ಪಡೆದರು. ಈ ಪವಿತ್ರ ಸ್ಥಳಕ್ಕೆ
"ವಿದೂರೂರು"ಎಂದು ಹೆಸರು ಗಳಿಸಿ ಸಾವಿರಾರು ವರ್ಷ ಪ್ರಸಿದ್ದಿ ಪಡೆಯಿತು . ನಂತರ
ಕಾಲಕ್ರಮೇಣ ವಿದೂರೂರು ಆಳ್ವಿಕೆಯಲ್ಲಿ ಒಳಪಟ್ಟಿದ್ದ ದಾರಿನಾಯನಕನ ಪಾಳ್ಯದ ಪಾಳೆಗಾರ
ತನ್ನ ಕಿರಿ ಮಗಳಾದ ಗೌರಿ ಗೆ ವಿದೂರೂರು ನ್ನು ಬಳುವಳಿಯಾಗಿಕೊಟ್ಟ ನಂತರ.... ಗೌರಿ
ವಿದೂರೂರು ನಂತರ " ಗೌರಿಬಿದನೂರು" ಹೆಸರಲ್ಲಿ ಪ್ರಸಿದ್ದಿ ಪಡೆಯಿತು .
No comments:
Post a Comment