ಇಂದು ಮುಂಜಾನೆ ಆರು ಗಂಟೆಗ್ ಗೆ ನಮ್ಮ MLA ಶಿವಶಂಕರ ರೆಡ್ಡಿ ಅವರ ಸಂಗಡ BEO ,KSF ,ಶ್ರೀನಿವಾಸ,ಗೌಡ್ರು ನಾನು ........ ಸುಮಾರು ೨೫ ಜನ ಈ ಎಮ್ಮೆ ಗುಡ್ಡ ಏರಲು ಪ್ರಾರಂಭಸಿದೆವು. MLA ಸಾಹೇಬ್ರು ನವ ಯುವಕರಂತೆ ನಮ್ಮ ತಂಡಕ್ಕೆ ಮುಂದೆ ಇದ್ದರು . ಈ ಗುಡ್ಡ ಗೌರಿಬಿದನೂರು ನ ಸೋನಾಗನಹಳ್ಳಿ ಯಾ ಬಲಗಡೆ ಅರಣ್ಯ ಪ್ರದೇಶದಲ್ಲಿದೆ . ಈ ಎಮ್ಮೆ ಗುಡ್ಡ ಸುಮಾರು ಮುನ್ನೂರ್ (೩೦೦) ಎಕರೆ ಸಸ್ಯ ಸಂಪತ್ತು ಹೊಂದಿದೆ . ಬಹಳ ಒತ್ತಾದ ಗಿಡಗಳು . ಅರಣ್ಯ ಮಧ್ಯದಲ್ಲಿ ಐದು ನೀರಿನ ಕುಂಟೆ ಗಳಿವೆ . ಇಲ್ಲಿ ನರಿ,ಜಿಂಕೆ,ನವಿಲು,ಮೊಲ ..... ಪ್ರಾಣಿಗಳು ನೀರು ಕುಡಿಯುವುದಕ್ಕೆ ಬರುತ್ತವೆ . ವಿಶೇಷ ಅಂದ್ರೆ ಇನ್ನೂರು ವರ್ಷದ ಹಳೆಯ ಬೇಟೆಯ ಚಿಕ್ಕ ಮನೆ ಬ್ರಿಟಿಷ್ ರವರು ಕಟ್ಟಿದ ಕಟ್ಟಡ ಇಂದಿಗೂ ಗಟ್ಟಿಮುಟ್ಟಾಗಿದೆ. ಇಂತಹ ಸುಂದರ ಅರಣ್ಯ ಗೌರಿಬಿದನೂರು ನಲ್ಲಿ ಇರುವುದು ನನಗೆ ಸಂತಸ ತಂದಿದೆ .
ನನ್ನ ಕ್ಯಾಮರ ಕಣ್ಣಿಗೆ ಕಂಡಿದ್ದು ಇಷ್ಟು.... ನನ್ನ ಕಣ್ಣಿಗೆ ಕಂಡಿದ್ದು ಸಾಗರದಷ್ಟು ........9902858985
Thursday, August 4, 2016
ಎಮ್ಮೆ ಗುಡ್ಡ
ಇಂದು ಮುಂಜಾನೆ ಆರು ಗಂಟೆಗ್ ಗೆ ನಮ್ಮ MLA ಶಿವಶಂಕರ ರೆಡ್ಡಿ ಅವರ ಸಂಗಡ BEO ,KSF ,ಶ್ರೀನಿವಾಸ,ಗೌಡ್ರು ನಾನು ........ ಸುಮಾರು ೨೫ ಜನ ಈ ಎಮ್ಮೆ ಗುಡ್ಡ ಏರಲು ಪ್ರಾರಂಭಸಿದೆವು. MLA ಸಾಹೇಬ್ರು ನವ ಯುವಕರಂತೆ ನಮ್ಮ ತಂಡಕ್ಕೆ ಮುಂದೆ ಇದ್ದರು . ಈ ಗುಡ್ಡ ಗೌರಿಬಿದನೂರು ನ ಸೋನಾಗನಹಳ್ಳಿ ಯಾ ಬಲಗಡೆ ಅರಣ್ಯ ಪ್ರದೇಶದಲ್ಲಿದೆ . ಈ ಎಮ್ಮೆ ಗುಡ್ಡ ಸುಮಾರು ಮುನ್ನೂರ್ (೩೦೦) ಎಕರೆ ಸಸ್ಯ ಸಂಪತ್ತು ಹೊಂದಿದೆ . ಬಹಳ ಒತ್ತಾದ ಗಿಡಗಳು . ಅರಣ್ಯ ಮಧ್ಯದಲ್ಲಿ ಐದು ನೀರಿನ ಕುಂಟೆ ಗಳಿವೆ . ಇಲ್ಲಿ ನರಿ,ಜಿಂಕೆ,ನವಿಲು,ಮೊಲ ..... ಪ್ರಾಣಿಗಳು ನೀರು ಕುಡಿಯುವುದಕ್ಕೆ ಬರುತ್ತವೆ . ವಿಶೇಷ ಅಂದ್ರೆ ಇನ್ನೂರು ವರ್ಷದ ಹಳೆಯ ಬೇಟೆಯ ಚಿಕ್ಕ ಮನೆ ಬ್ರಿಟಿಷ್ ರವರು ಕಟ್ಟಿದ ಕಟ್ಟಡ ಇಂದಿಗೂ ಗಟ್ಟಿಮುಟ್ಟಾಗಿದೆ. ಇಂತಹ ಸುಂದರ ಅರಣ್ಯ ಗೌರಿಬಿದನೂರು ನಲ್ಲಿ ಇರುವುದು ನನಗೆ ಸಂತಸ ತಂದಿದೆ .
Subscribe to:
Post Comments (Atom)
No comments:
Post a Comment